Latest

ಆಸ್ಪತ್ರೆಯಿಂದ ತುಮಕೂರು ಶ್ರೀ ಮಠಕ್ಕೆ ಸ್ಥಳಾಂತರ

 

    ಪ್ರಗತಿವಾಹಿನಿ ಸುದ್ದಿ, ತುಮಕೂರು

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಬುಧವಾರ ಬೆಳಗಿನಜಾವ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿದೆ.

ಮುಂಜಾನೆ 4 ಗಂಟೆಗೆ ಅವರನ್ನು ಮಠಕ್ಕೆ ಕರೆತರಲಾಗಿದ್ದು, ಸ್ವಾಮಿಗಳ ಅಪೇಕ್ಷೆಯಂತೆ ಅವರನ್ನು ಸ್ಥಳಾಂತರಿಸಲಾಗಿದ್ದು, ಮಠದಲ್ಲೇ ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯ ಡಾ.ಪರಮೇಶ್ವರ ತಿಳಿಸಿದ್ದಾರೆ.

Home add -Advt

ಸ್ವಾಮಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆರೋಗ್ಯ ಸ್ಥಿರವಾಗಿದೆ. ಅವರ ದರ್ಶನಕ್ಕೆ ಯಾರನ್ನೂ ಬಿಡಲಾಗುತ್ತಿಲ್ಲ ಎಂದು ಮಠದ ಮೂಲಗಳು ತಿಳಿಸಿವೆ. 

Related Articles

Back to top button