Latest

ಕೆಐಒಸಿಎಲ್ ನಿಂದ ಸಿಎಂ ಪರಿಹಾರ ನಿಧಿಗೆ 15 ಲಕ್ಷ ರೂ.

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಕೆಐಒಸಿಎಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು 15 ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು. ಕೆಐಒಸಿಎಲ್ ಅಧಿಕಾರಿಗಳು ಚೆಕ್ ಅನ್ನು ಮುಖ್ಯಮಂತ್ರಿ ಗಳಿಗೆ ಹಸ್ತಾಂತರಿಸಿದರು.

Related Articles

Back to top button