Latest

ಚಿಕ್ಕೋಡಿಗೆ ಜೊಲ್ಲೆ, ಕೊಪ್ಪಳಕ್ಕೆ ಕರಡಿ, ರಾಯಚೂರಿಗೆ ಅಮರೇಶ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ

Home add -Advt

ಭಾರತೀಯ ಜನತಾ ಪಾರ್ಟಿ ಕರ್ನಾಟಕದ 3 ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಚಿಕ್ಕೋಡಿಗೆ ಅಣ್ಣಾ ಸಾಹೇಬ ಜೊಲ್ಲೆ, ಕೊಪ್ಪಳಕ್ಕೆ ಸಂಗಣ್ಣ ಕರಡಿ ಹಾಗೂ ರಾಯಚೂರಿಗೆ ರಾಜಾ ಅಮರೇಶ ನಾಯಕ ಹೆಸರನ್ನು ಘೋಷಿಸಲಾಗಿದೆ.

ಇಂದು ದೇಶದ ಒಟ್ಟೂ 11 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button