Latest

ಚೆನೈಗೆ ತೆರಳಿ ಸಿದ್ಧಗಂಗಾ ಶ್ರೀ ಆರೋಗ್ಯ ವಿಚಾರಿಸಲಿರುವ ಸಿಎಂ

 

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಧ್ಯಾಹ್ನ ಚೆನೈಗೆ ತೆರಳಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಮಠದ ಶಿವಕುನಮಾರ ಸ್ವಾಮಿಗಳನ್ನು ಭೇಟಿಯಾಗಿ ಅವರ ಆರೋಗ್ಯವಿಚಾರಿಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ 3.30ಕ್ಕೆ ಚೆನ್ನೈ ಆಸ್ಪತ್ರೆಗೆ ತೆರಳಿ ಶ್ರೀಗಳನ್ನು ಭೇಟಿಯಾಗುವರು. ನಂತರ ಅಲ್ಲಿಂದ ಬೆಂಗಳೂರಿಗೆ ಆಗಮಿಸುವರು.

Related Articles

Back to top button