

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
46 minutes ago
*BREAKING: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು*
60 minutes ago
*ಕೋಗಿಲು ಬೆನ್ನಲ್ಲೇ ಮತ್ತೊಂದು ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆಗಳು ಧ್ವಂಸ*
9 hours ago
*ವಿಮಾನ ರದ್ದತಿಯಿಂದಾಗಿ ಬೆಳಗಾವಿಯಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ – ರಾಜಕೀಯ ಹಸ್ತಕ್ಷೇಪಕ್ಕೆ ತುರ್ತು ಕರೆ*
10 hours ago
*2 ದಿನಗಳ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್*
10 hours ago
*ಕೇರಳದಲ್ಲಿ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ: ಸಿದ್ದರಾಮಯ್ಯ ಕಿಡಿ*
11 hours ago
*ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ*
11 hours ago
*ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ – ಡಿ.ಕೆ.ಶಿವಕುಮಾರ*
13 hours ago
*ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ₹11 ಲಕ್ಷ ಕೋಟಿ ಭ್ರಷ್ಟಾಚಾರ* ; *ಆಕೆ ಉರುಳು ಹಾಕಿಕೊಳ್ಳಲು ಹೋಗಿದ್ರೂ ನೋಡಿಕೊಂಡು ಸುಮ್ಮನಿರುತ್ತಿದ್ದರಾ?* : *ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
15 hours ago
*ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಫೆಬ್ರವರಿ, ಮಾರ್ಚ್ ತಿಂಗಳ ಹಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
15 hours ago
*ಗೋಗಟೆ ವಿದ್ಯಾರ್ಥಿಗಳಿಗೆ ‘ಬೆಸ್ಟ್ ಸ್ಟುಡೆಂಟ್ ಆಫ್ ದ ಚಾಪ್ಟರ್ ಅವಾರ್ಡ್ – 2025’ ಗೌರವ*
Related Articles
Check Also
Close




