ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.
Read Next
Belagavi News
2 hours ago
*ಜುಲೈ 15 ರಿಂದ ಮತ್ತೆ ಮಳೆ ಚುರುಕು*
Latest
12 hours ago
*RTO ಕಛೇರಿ ನೂತನ ಕಟ್ಟಡದ ಉದ್ಘಾಟನೆ ಜುಲೈ18 ರಂದು*
Karnataka News
16 hours ago
*ಹೆಂಡತಿಯ ಮೂಗನ್ನು ಕಚ್ಚಿ ತುಂಡರಿಸಿದ ಗಂಡ*
2 hours ago
*ಅಹಮದಾಬಾದ ವಿಮಾನ ದುರಂತಕ್ಕೆ ಕಾರಣ ಬಹಿರಂಗ*
2 hours ago
*ಜುಲೈ 15 ರಿಂದ ಮತ್ತೆ ಮಳೆ ಚುರುಕು*
12 hours ago
*ಭಾನುವಾರ ಪತ್ರಿಕಾ ದಿನಾಚರಣೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ*
12 hours ago
*RTO ಕಛೇರಿ ನೂತನ ಕಟ್ಟಡದ ಉದ್ಘಾಟನೆ ಜುಲೈ18 ರಂದು*
12 hours ago
*ಲೋಕ ಅದಾಲತ್ ಜು.12 ರಂದು: ಹೆಚ್ಚಿನ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ: ಸಂದೀಪ ಪಾಟೀಲ*
12 hours ago
*ಇಬ್ಬರು ವಕೀಲರಿಗೆ ಕೆಂಪೇಗೌಡ ಪ್ರಶಸ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*
13 hours ago
*ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್*
13 hours ago
*ಕಾಲ್ತುಳಿತ ದುರಂತ: ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ*
16 hours ago
*ಹೆಂಡತಿಯ ಮೂಗನ್ನು ಕಚ್ಚಿ ತುಂಡರಿಸಿದ ಗಂಡ*
17 hours ago