Latest

ಪ್ರಾದೇಶಿಕ ಆಯುಕ್ತರಾಗಿ ತುಷಾರ್ ಗಿರಿನಾಥ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ತುಷಾರ್ ಗಿರಿನಾಥ ಅಧಿಕಾರ ಸ್ವೀಕರಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಿ.ಎ.ಮೇಘಣ್ಣವರ್ ವರ್ಗಾವಣೆಯಾಗಿದ್ದು, ಅವರ ಜಾಗದಲ್ಲಿ ತುಷಾರ್ ಗಿರಿನಾಥ ಅಧಿಕಾರ ವಹಿಸಿಕೊಂಡರು.

Home add -Advt

Related Articles

Back to top button