
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
2 hours ago
*SIR ಕರ್ತವ್ಯದ ವೇಳೆ ಕುಸಿದು ಬಿದ್ದ BLO: ಹೃದಯಾಘಾತದಿಂದ ಸಾವು*
2 hours ago
*ದುರಂತೋ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಓರ್ವ ವಶಕ್ಕೆ*
3 hours ago
*ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*
4 hours ago
*ಬೆಂಬಲಿಗರ ನಿಯೋಗದೊಂದಿಗೆ ಬರುವ ಸಚಿವಾಕಾಂಕ್ಷಿಗಳಿಗೆ ಬುದ್ಧಿ ಹೇಳಿದ ಸಿಎಂ ಡಿ.ಕೆ.ಶಿವಕುಮಾರ್*
5 hours ago
*ಎಚ್. ಕೆ. ಪಾಟೀಲ್ ಹೆಸರಿನ ವೋಟರ್ ಲಿಸ್ಟ್ ಗೊಂದಲ: ಚುನಾವಣಾ ಅಧಿಕಾರಿಯಿಂದ ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ*
5 hours ago
*ಮತ್ತೊಂದು ಪೈಶಾಚಿಕ ಕೃತ್ಯ: 13 ವರ್ಷದ ಬಾಲಕಿ ಮೇಲೆ 30 ಕಾಮುಕರಿಂದ ನಿರಂತರ ಅತ್ಯಾಚಾರ*
6 hours ago
*ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ: ಪಿಎಸ್ಐ ಅರೆಸ್ಟ್*
6 hours ago
*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
8 hours ago
*ದೇಶದಲ್ಲೇ ಮೊದಲು: ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್- ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಣೆ*
8 hours ago




