
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
2 hours ago
*ಉಪಲೋಕಾಯುಕ್ತರಿಗೆ ಆನ್ ಲೈನ್ ಕಂಪನಿಯಿಂದ ದೋಖಾ: ಆರ್ಡರ್ ಕೊಟ್ಟಿದ್ದೇ ಒಂದು ; ಪಾರ್ಸೆಲ್ ನಲ್ಲಿ ಬಂದಿದ್ದೇ ಮತ್ತೊಂದು!*
3 hours ago
*ಬೆಳ್ಳಂ ಬೆಳಗ್ಗೆ ಜವರಾಯನ ಅಟ್ಟಹಾಸ: ಸರಣಿ ಅಪಘಾತದಲ್ಲಿ ಏಳು ಜನ ಸಾವು*
15 hours ago
*ಎಪಿಎಂಸಿ ಪೊಲೀಸರ ಕಾರ್ಯಾಚರಣೆ: 13 ಬೈಕ್ ಕದ್ದಿದ್ದ ಕಳ್ಳರು ಅಂದರ್*
17 hours ago
*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಿಐಡಿ ವಶಕ್ಕೆ*
18 hours ago
*ಶನಿವಾರ ಹಿರಿಯ ನಾಗರಿಕರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನ್ಮ ದಿನ ಆಚರಣೆ; ವೈವಿದ್ಯಮಯ ಕಾರ್ಯಕ್ರಮ ಆಯೋಜನೆ: MLC ಚನ್ನರಾಜ ಹಟ್ಟಿಹೊಳಿ ಮಾಹಿತಿ*
19 hours ago
*ಕೆಎಲ್ಎಸ್ ಗೊಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಪ್ರೀ-ಕಾನ್ಫರೆನ್ಸ್ ರಿಸರ್ಚ್ ವರ್ಕ್ಶಾಪ್*
20 hours ago
*ಯತೀಂದ್ರ ನಮ್ಮ ಹೈಕಮಾಂಡ್ ಅಲ್ಲವೇ, ಅವರ ಮಾತನ್ನು ನಾವು ಸ್ವೀಕರಿಸಬೇಕು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*
20 hours ago
*50 ಲಕ್ಷ ರೂ. ವೆಚ್ಚದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ*
22 hours ago
*ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಹೃದಯಾಘಾತ: ಮಲಗಿದ್ದಲ್ಲಿಯೇ ಸಾವನ್ನಪ್ಪಿದ ವ್ಯಕ್ತಿ*
24 hours ago
*ವಿವಾದಿತ ಆಳಂದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಸಮ್ಮತಿ*
Related Articles
Check Also
Close




