
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
8 hours ago
*ಕಾಗವಾಡದಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಡಾ. ಪ್ರಭಾಕರ ಕೋರೆ*
8 hours ago
*ಬೇಡಿಕೆ ಈಡೇರಿಸಲು ಒಪ್ಪಿದ ಕೇಂದ್ರ ಸರ್ಕಾರ: ಜಂತರ್-ಮಂತರ್ ನಲ್ಲಿ CJP ಪ್ರತಿಭಟನೆ ಅಂತ್ಯ*
9 hours ago
*ಜು.26ಕ್ಕೆ ಸಂಗೀತ, ನೃತ್ಯ ಸಿರಿಯ ವೈಭವ: ಉದಯೋನ್ಮುಖ ಕಲಾವಿದರ ಕಲಾ ಸಂಗಮ*
9 hours ago
*ವಿಕಸಿತ್ ವೈಬ್ರಂಟ್ ವಿಲೇಜ್-2006; ಯುವ ಜನರೊಂದಿಗೆ ಪ್ರಧಾನಿ ಸಂವಾದ*
9 hours ago
*ಇದು ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವು: ಮಾಜಿ ಸಿಎಂ ಸಿದ್ದರಾಮಯ್ಯ*
10 hours ago
*ಧಾರ್ಮಿಕ ದತ್ತಿ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ*
11 hours ago
*ನಾವು ಸಾಧಿಸಿದ್ದೇವೆ: ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಹೇಳಿಕೆ*
12 hours ago
*NEET ವಿವಾದದ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ*
12 hours ago
*ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ರಾಜೀನಾಮೆ ಪತ್ರದಲ್ಲಿ ಏನಿದೆ?*
13 hours ago
*ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲು*
Related Articles
Check Also
Close
-
*ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ*15 hours ago




