Latest

ಬಿಜೆಪಿ ಶಕ್ತಿಕೇಂದ್ರ ಸಮಾವೇಶ ಉದ್ಘಾಟಿಸಿದ ಅಮಿತ್ ಷಾ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

Home add -Advt

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಅಮಿತ್ ಶಾ ಅವರು ದೇವನಹಳ್ಳಿಯ ಆವತಿಯಲ್ಲಿ ಶಕ್ತಿಕೇಂದ್ರ ಪ್ರಮುಖರ ಸಮಾವೇಶವನ್ನು ಉದ್ಘಾಟಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪಿ.ಮುರಳೀಧರ ರಾವ್, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಿ ಶ್ರೀನಿವಾಸ ಪೂಜಾರಿ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಕು.ಶೋಭಾ ಕರಂದ್ಲಾಜೆ, ಶಾಸಕರಾದ ಎಸ್. ಆರ್ . ವಿಶ್ವನಾಥ್, ವೈ.ಎ. ನಾರಾಯಣ ಸ್ವಾಮಿ, ಮಾಜೀ ಸಚಿವರಾದ ಬಿ.ಎನ್.ಬಚ್ಚೇಗೌಡ, ಮಾಜೀ ಶಾಸಕರಾದ ಡಿ.ಎಸ್. ವೀರಯ್ಯ, ಕೋಲಾರ, ಚಿಕ್ಕ ಬಳ್ಳಾಪುರ, ತುಮಕೂರು ಜಿಲ್ಲಾ ಅಧ್ಯಕ್ಷರು,ಪದಾಧಾಕಾರಿಗಳು ಹಾಗೂ ಮೂರು ಜಿಲ್ಲೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Back to top button