Latest

ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿಯೋ… ತೇಜಸ್ವಿಯೋ… ಗೊಂದಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಭಾರತೀಯ ಜನತಾಪಾರ್ಟಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಈವರೆಗೂ ಅಂತಿಮಗೊಳಿಸಿಲ್ಲ. 

Home add -Advt

ಮಾಜಿ ಸಚಿವ ದಿ.ಅನಂತಕುಮಾರ ಪತ್ನಿ ತೇಜಸ್ವಿನಿ ಅಭ್ಯರ್ಥಿ ಎಂದು ಬಹುತೇಕ ಅಂತಿಮಗೊಳಿಸಲಾಗಿತ್ತು. ಆದರೆ ಅಂತಿಮ ಪಟ್ಟಿಯವರೆಗೂ ಅವರ ಹೆಸರನ್ನು ತಡೆಹಿಡಿಯಲಾಗಿದೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿಯೂ ಹರಡಿತ್ತು. 

ಇದೀಗ ಯುವನಾಯಕ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಬೇಕೆಂದು ಪಕ್ಷ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. 

 

Related Articles

Back to top button