Latest

ಶುಕ್ರವಾರ ಕೈ ಶಾಸಕಾಂಗ ಸಭೆ: ಗೈರಾದರೆ ಕಠಿಣ ಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಶುಕ್ರವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ಸಭೆ ಕರೆದಿದ್ದು, ಉಪಮುಖ್ಯಮಂತ್ರಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಜರಿರುತ್ತಾರೆ.

Home add -Advt

ಸಭೆಗೆ ಹಾಜರಾತಿ ಕಡ್ಡಾಯವಾಗಿದೆ. ಗೈರಾದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಗೈರಾದರೆ ಸ್ವಇಚ್ಛೆಯಿಂದ ಪಕ್ಷ ತ್ಯಜಿಸಲಿ ಬಯಸಿದ್ದಾರೆಂದು ಪರಿಗಣಿಸಿ, ಪಕ್ಷಾಂತರ ವಿರೋಧಿ ಕಾಯ್ದೆ ಅನ್ವಯ ಕ್ಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Related Articles

Back to top button