Latest

ಸಿದ್ದಗಂಗಾ ಶ್ರೀ ಆರೋಗ್ಯ ಗಂಭೀರವಾಗಿದೆ, ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತೇವೋ ಗೊತ್ತಿಲ್ಲ -ವೈದ್ಯ

    ಪ್ರಗತಿವಾಹಿನಿ ಸುದ್ದಿ, ತುಮಕೂರು

ತುಮಕೂರಿನ ಸಿದ್ದಗಂಗಾ ಶ್ರೀಗಳ ಆರೋಗ್ಯ ನಿನ್ನೆ ರಾತ್ರಿಯಿಂದ ಗಂಭೀರವಾಗಿದೆ. ಅವರ ಶ್ವಾಸಕೋಶದಲ್ಲಿ ಏರುಪೇರಾಗಿದೆ. ಎಲ್ಲ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಯಶಸ್ಸಿನ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಶ್ರೀಗಳನ್ನು ನೋಡಿಕೊಳ್ಳುತ್ತಿರುವ ವೈದ್ಯ ಡಾ.ಪರಮೇಶ್ವರ ತಿಳಿಸಿದ್ದಾರೆ. 

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು , ಶ್ರೀಗಳ ದೇಹದಲ್ಲಿ ಪ್ರೊಟೀನ್ ಬಹಳ ಕಡಿಮೆಯಾಗಿದೆ. ತೀರಾ ಕ್ರಿಟಿಕಲ್ ಆಗಿದೆ. ಇದರಿಂದ ಹೊರಬರಲು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಇನ್ನೊಂದೆರಡು ಗಂಟೆಯಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. 

Home add -Advt

Related Articles

Back to top button