Latest

ಸಿರಿ ಧಾನ್ಯ ಸಂಸ್ಕರಣ ಘಟಕ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ತುಮಕೂರು

ತುಮಕೂರು ಜಿಲ್ಲೆಯ ಹಿರೇಹಳ್ಳಿಯಲ್ಲಿ ಸಾವಯವ ಮತ್ತು ಸಿರಿದಾನ್ಯ ಬೆಳೆಗಾರರ ಒಕ್ಕೂಟಗಳ ಸಂಘದ ವತಿಯಿಂದ ಆರಂಭಿಸಿರುವ ಸಿರಿದಾನ್ಯ ಸಂಸ್ಕರಣ ಘಟಕವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ಉದ್ಘಾಟಿಸಿದರು.

Related Articles
Home add -Advt

ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ. ಮುದ್ದಹನುಮೇಗೌಡ, ಸಿಇಒ ಅನಿಸ್ ಕಣ್ಮಣಿ ಜಾಯ್ ಮತ್ತಿತರರು ಹಾಜರಿದ್ದರು.

Related Articles

Back to top button