ಅಗ್ನೀವೀರ ನೇಮಕಾತಿ ರ್ಯಾಲಿ ಆ.8 ರಿಂದ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಗ್ನವೀರ ನೇಮಕಾತಿ ರ‌್ಯಾಲಿಯು ಆಗಸ್ಟ್ 8ರಿಂದ 25 ರವರೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರ ಮತ್ತು ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.Home add -Advt ಈಗಾಗಲೇ ನಡೆದಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ಪ್ರಕಟಿಸಲಾಗಿದ್ದು, ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರ ಕಳಿಸಲಾಗಿರುತ್ತದೆ. ಪ್ರವೇಶಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕಗಳಂದು ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದು.  ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಅರ್ಹತೆ/ಸಾಧನೆ ಆಧರಿಸಿ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ … Continue reading ಅಗ್ನೀವೀರ ನೇಮಕಾತಿ ರ್ಯಾಲಿ ಆ.8 ರಿಂದ