*ಆತ್ಮಹತ್ಯೆ ನಿರ್ಧಾರ ಬೇಡ: ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ*
ಸುತ್ತೂರು ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರ ಅಲ್ಲ. ಅಧ್ಯಾತ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರವೂ ಹೌದು ಪ್ರಗತಿವಾಹಿನಿ ಸುದ್ದಿ: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.Home add -Advt ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ … Continue reading *ಆತ್ಮಹತ್ಯೆ ನಿರ್ಧಾರ ಬೇಡ: ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ*
Copy and paste this URL into your WordPress site to embed
Copy and paste this code into your site to embed