Latest

ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಇಲ್ಲ -ಸಾಧುನವರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ಅಥಾ ಚಿಕ್ಕೋಡಿಯ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಬೆಳಗಾವಿ ಕ್ಷೇತ್ರದ ಅಭ್ಯರ್ಥಿ ವಿ.ಎಸ್.ಸಾಧುನವರ್ ಹೇಳಿದರು. 

Home add -Advt

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿ ಬೆಳಗಾವಿಯಿಂದ ಸ್ಪರ್ಧಿಸುತ್ತಾರೆ ಎನ್ನುವುದೆಲ್ಲ ಕೇವಲ ವದಂತಿ. ಅವರು ಚಿಕ್ಕೋಡಿಯಲ್ಲೇ ಸ್ಪರ್ಧಿಸಲಿದ್ದಾರೆ. ನಾನು ಬೆಳಗಾವಿಯಿಂದಲೇ ಸ್ಪರ್ಧಿಸುತ್ತೇನೆ ಎಂದರು.

ಸುರೇಶ ಅಂಗಡಿ 3 ಬಾರಿ ಆಯ್ಕೆಯಾದರೂ ಯಾವುದೇ ಕೆಲಸ ಮಾಡಿಲ್ಲ. ಹಾಗಾಗಿ ಜನರು ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. ಇದು ನನಗೆ ಸುಲಭವಾಗಿ ಗೆಲುವು ತಂದುಕೊಡಲಿದೆ ಎಂದರು. 

Related Articles

Back to top button