Latest

ಕೆಎಲ್ಇ ಕನ್ನಡ ಬಳಗದಿಂದ ಕಲರವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಕೆಎಲ್ಇ ಸ್ವಾಯತ್ತ ವಿಶ್ವವಿದ್ಯಾಲಯದ ಕನ್ನಡ ಬಳಗದ ವಾರ್ಷಿಕೋತ್ಸವ ’ಕಲರವ-೨೦೧೯’ ಮಾ.23ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕನ್ನಡ ಚಲನಚಿತ್ರ ನಟರಾದ  ರವಿ ಶಂಕರ್ ಅವರು ಆಗಮಿಸಲಿದ್ದು ಕೆ.ಎಲ್.ಇ.ಸ್ವಾಯತ್ತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರಕೋರೆ ಅಧ್ಯಕ್ಷತೆ ವಹಿಸಲಿದ್ದಾರೆಂದು ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಸಚಿವ  ಡಾ. ವಿ.ಡಿ.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button