ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
8 hours ago
*ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಸಚಿವ ಈಶ್ವರ ಖಂಡ್ರೆ*
9 hours ago
*’ಪಿಎಂ ಸೂರ್ಯ ಸರೋವರ’ ಯೋಜನೆಗೆ ಕೇಂದ್ರ ಅಸ್ತು*
9 hours ago
*ಕಾವೇರಿ ಜಲವಿವಾದ: ಸರ್ಕಾರದ ಮುಂದಿನ ಹೆಜ್ಜೆಯೇನು ?*
9 hours ago
*ಬೆಳಗಾವಿಯಿಂದ ಠಾಣಾ, ಬೆಂಗಳೂರು, ಧರ್ಮಸ್ಥಳಕ್ಕೆ ರಾಜರಥ ಬಸ್ ಆರಂಭ*
13 hours ago
*ಡೆಂಗ್ಯೂ ವಿರೋಧಿ ಮಾಸಾಚರಣೆ: ಬೆಳಗಾವಿ ನಗರದಲ್ಲಿ ಲಾರ್ವಾ ಸಮೀಕ್ಷೆ*
13 hours ago
*ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಗೆ ಬಿಗ್ ಶಾಕ್: ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ*
14 hours ago
*ಲಾರಿ ಡಿಕ್ಕಿ: ರಸ್ತೆ ದಾಟುತ್ತಿದ್ದ ಯುವಕ ಸಾವು*
14 hours ago
*ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ*
15 hours ago
*ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್*
16 hours ago
*ನಾವೇ ಜನರ ಪರ ಇದ್ದೇವೆ, ಬಂದ್ ಬೇಡ: ಡಿ.ಕೆ.ಶಿವಕುಮಾರ್ ಮನವಿ*
Related Articles
Check Also
Close




