Kannada NewsLatest

ಡಿಕೆಶಿ ಭೇಟಿಯಾದ ಜೊಲ್ಲೆ ದಂಪತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

ಕರ್ನಾಟಕ ಎಣ್ಣೆಬೀಜಗಳ ಉತ್ಪಾದಕರ ಸಹಕಾರ ಒಕ್ಕೂಟದ ಅಧ್ಯಕ್ಷ ಹಾಗೂ ಸಂಸದ ಅಣ್ಣಾಸಾಹೇಬ್ ಶಂಕರ ಜೊಲ್ಲೆ ಅವರು ರಾಜ್ಯ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು.

ಅವರೊಂದಿಗೆ ಶಾಸಕಿ ಶಶಿಕಲಾ ಜೊಲ್ಲೆ ಸಹ ಇದ್ದರು. 

Home add -Advt

Related Articles

Back to top button