Latest

ತೋರಣಗಟ್ಟಿ ಸಿದ್ಧಲಿಂಗೇಶ್ವರ ಜಾತ್ರೆ

ಪ್ರಗತಿವಾಹಿನಿ ಸುದ್ದಿ, ತೋರಣಗಟ್ಟಿ (ರಾಮದುರ್ಗ)

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರೆ ವಿಜ್ರಂಭಣೆಯಿಂದ ಜರಗಿತು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ,ಮುತೈದೆಯರ ಆರತಿ , ಕುಂಭ ಮೇಳ ಮತ್ತು ಕರಡಿ ಮಜಲು ಮತ್ತು ಡೊಳ್ಳುಮೇಳಗಳೊಂದಿಗೆ ವಿಜ್ರಂಬಣೆಯಿದ ಮೆರವಣಿಗೆ ನಡೆಯಿತು. ನಂತರ ಭಕ್ತಾಧಿಗಳಿಗೆ ಮಹಾಪ್ರಸಾದ ಕಾರ್ಯಕ್ರಮ ನಡೆಯಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button