Kannada NewsKarnataka NewsLatestPolitics

*ಬಿಜೆಪಿ ಶಾಸಕನಿಗೆ ಲಘು ಹೃದಯಾಘಾತ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರೆ.

ಬೆಂಗಳೂರಿನ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘುಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಸದ್ಯ ಶಾಸಕರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


Related Articles

Back to top button