

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
51 minutes ago
*ದೇಶದ ಭದ್ರತೆ ಪ್ರತಿಯೊಬ್ಬರ ಜವಾಬ್ದಾರಿ, ಮೇಕ್ ಇನ್ ಇಂಡಿಯಾಗೆ ಕೊಡುಗೆ ನೀಡಿ : ತೇಜಸ್ವಿ ಸೂರ್ಯ*
1 hour ago
*ಕಷ್ಟದಲ್ಲೂ ಸಾಧನೆ ಮಾಡಿ ರಾಷ್ಟ್ರಕ್ಕೇ ದಾರಿದೀಪವಾದ ಅಂಬೇಡ್ಕರ್ ನಮಗೆಲ್ಲ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್*
2 hours ago
*ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
2 hours ago
*ಸಚಿವ ಹೆಚ್.ಕೆ.ಪಾಟೀಲ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್*
4 hours ago
*ಸರಕಾರದ ಯೋಜನೆಗಳನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*
5 hours ago
*ಬಂಧನ ಭೀತಿಯಲ್ಲಿ ನಾಪತ್ತೆಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್*
6 hours ago
*ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ: ಎಂಟು ಆನೆಗಳು ಸಾವು*
6 hours ago
*BREAKING: ಬಿಜೆಪಿ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ*
7 hours ago
*ಹೃದಯಾಘಾತ: ಶಿಕ್ಷಕಿ ಸ್ಥಳದಲ್ಲೇ ಸಾವು*
8 hours ago


