

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
Latest
30 minutes ago
*ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ*
Kannada News
6 hours ago
*ಇಸ್ರೇಲ್ ಪ್ರಧಾನಿ ಬಗ್ಗೆ ಬಿಗ್ ಅಪ್ಡೇಟ್*
30 minutes ago
*ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ*
2 hours ago
*ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದ ಸಚಿವರು: ಮತ್ರಿಗಳ ವಿರುದ್ಧ ಗರಂ ಆಗಿ ಕಲಾಪ ನಡೆಸದೇ ಹೊರ ನಡೆದ ಸ್ಪೀಕರ್*
2 hours ago
*ದುಬೈ ಏರ್ ಪೋರ್ಟ್ ಬಳಿಯ ಇಂಧನ ಟ್ಯಾಂಕ್ ಮೇಲೆ ಇರಾನ್ ದಾಳಿ: ವಿಮಾನ ಹಾರಾಟ ಸಂಪೂರ್ಣ ಸ್ಥಗಿತ*
4 hours ago
*ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಸ್ಥಳದಲ್ಲಿ ಕನ್ವೆನ್ಷನ್ ಸೆಂಟರ್ ಬೇಡ: ಸ್ಥಳೀಯ ನಿವಾಸಿಗಳ ಒತ್ತಾಯ*
4 hours ago
*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*
5 hours ago
*BREAKING: ಹಿರೇಬಾಗೇವಾಡಿ ಘಾಟ್ ನಲ್ಲಿ ಭೀಕರ ಅಪಘಾತ: ಓರ್ವ ಸಾವು*
6 hours ago
*ಇಸ್ರೇಲ್ ಪ್ರಧಾನಿ ಬಗ್ಗೆ ಬಿಗ್ ಅಪ್ಡೇಟ್*
6 hours ago
*ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವು*
21 hours ago
*ಮಾರ್ಕೆಟ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ*
21 hours ago
*ಕೆಎಲ್ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅದ್ದೂರಿಯಾಗಿ ನಡೆದ ಸಾಂಸ್ಕೃತಿಕ-ತಾಂತ್ರಿಕ ಉತ್ಸವ*
Related Articles
Check Also
Close




