ಬಿಜೆಪಿಯ ಸೇಡಿನ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ
ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ: ಸಿ.ಎಂ ಸ್ಪಷ್ಟ ನುಡಿ ಪ್ರಗತಿವಾಹಿನಿ ಸುದ್ದಿ, ದೆಹಲಿ : ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.Home add -Advt ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ … Continue reading ಬಿಜೆಪಿಯ ಸೇಡಿನ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed