Latest

ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿಯೋ… ತೇಜಸ್ವಿಯೋ… ಗೊಂದಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಭಾರತೀಯ ಜನತಾಪಾರ್ಟಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಈವರೆಗೂ ಅಂತಿಮಗೊಳಿಸಿಲ್ಲ. 

ಮಾಜಿ ಸಚಿವ ದಿ.ಅನಂತಕುಮಾರ ಪತ್ನಿ ತೇಜಸ್ವಿನಿ ಅಭ್ಯರ್ಥಿ ಎಂದು ಬಹುತೇಕ ಅಂತಿಮಗೊಳಿಸಲಾಗಿತ್ತು. ಆದರೆ ಅಂತಿಮ ಪಟ್ಟಿಯವರೆಗೂ ಅವರ ಹೆಸರನ್ನು ತಡೆಹಿಡಿಯಲಾಗಿದೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿಯೂ ಹರಡಿತ್ತು. 

Home add -Advt

ಇದೀಗ ಯುವನಾಯಕ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಬೇಕೆಂದು ಪಕ್ಷ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. 

 

Related Articles

Back to top button