Kannada NewsLatest

ಬೆಳಗಾವಿ ಹೆಸರನ್ನು ಬೆಳಗಲಿ -ಹುಕ್ಕೇರಿ ಶ್ರೀ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿ ಬೆಳಗಾವಿಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಲಿ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಆಶಿಸಿದ್ದಾರೆ.

Home add -Advt

ಲೋಕಸಭೆಗೆ ಆಯ್ಕೆಯಾಗಿ ಹುಕ್ಕೇರಿ ಹಿರೇಮಠದ ಶಾಖೆಗೆ ಆಗಮಿಸಿದ್ದ ಸಂಸದ ಸುರೇಶ ಅಂಗಡಿ ಅವರಿಗೆ ಆಗಲೇ ಕೇಂದ್ರ ಸಚಿವರಾಗಲೆಂದು ಆಶೀರ್ವಾದ ಮಾಡಿದ್ದೆ. ಸುರೇಶ ಅಂಗಡಿ ಅವರು ಈ ಭಾಗದ ಜನರ ಹಾಗೂ ದೇಶದ ಸಮಸ್ಯೆಯನ್ನು ಬಗೆ ಹರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಬೆಳಗಾವಿಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸಬೇಕು ಎಂದು ಅವರು ಹಾರೈಸಿದ್ದಾರೆ.

Related Articles

Back to top button