Latest

ಭಾನುವಾರ ಬೆಳಗಾವಿಯಲ್ಲಿ ಮತದಾನ ಜಾಗೃತಿ ಸಮಾವೇಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಭಾನುವಾರ  ಸಂಜೆ 6 ಘಂಟೆಗೆ ಬೆಳಗಾವಿಯ ಚಿಂದೋಡಿ ಲೀಲಾ ರಂಗಮಂದಿರದಲ್ಲಿ ಸಮರ್ಥ ಭಾರತ ಬೆಳಗಾವಿ  ಮತದಾನ ಜಾಗೃತಿ ಸಮಾವೇಶ ಆಯೋಜಿಸಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಪ್ರಾಂತ ಸಹ ಬೌದ್ಧಿಕ ಪ್ರಮುಖ ರವೀಂದ್ರ ಈ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button