ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಭಾನುವಾರ ಸಂಜೆ 6 ಘಂಟೆಗೆ ಬೆಳಗಾವಿಯ ಚಿಂದೋಡಿ ಲೀಲಾ ರಂಗಮಂದಿರದಲ್ಲಿ ಸಮರ್ಥ ಭಾರತ ಬೆಳಗಾವಿ ಮತದಾನ ಜಾಗೃತಿ ಸಮಾವೇಶ ಆಯೋಜಿಸಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಪ್ರಾಂತ ಸಹ ಬೌದ್ಧಿಕ ಪ್ರಮುಖ ರವೀಂದ್ರ ಈ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.