Latest

*BREAKING: ಮನೆಯೊಂದರಲ್ಲಿ ಬಾಂಬ್ ಸ್ಫೋಟ: ಇಬ್ಬರಿಗೆ ಗಂಭಿರ ಗಾಯ*

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಮನೆಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ತಲಶ್ಯೇರಿಯಲ್ಲಿ ನಡೆದಿದೆ.

ತಲಶ್ಯೇರಿಯ ಮನೆಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತರು, ಬಾಂಬ್ ಪತ್ತೆದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

*ಕೆಎಂಸಿ ಸರ್ಜನ್ ಡಾ.ಬಾಲಾಜಿ ಅರೆಸ್ಟ್*

Home add -Advt

https://pragati.taskdun.com/drugsganja-casemangalore-kmc-doctordr-balajiarrested/

Related Articles

Back to top button