ಪ್ರಗತಿವಾಹಿನಿ ಚಿತ್ರಗಳು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ, ಹನೂರು ಬಳಿಯ ಸುಲ್ವಾಡಿ ದೇವಸ್ಥಾನದ ವಿಷಾಹಾರ ಸೇವನೆ ಪ್ರಕರಣದಲ್ಲಿ ಅಸ್ವಸ್ಥರಾಗಿರುವವರ ಚಿಕಿತ್ಸಾ ಪರಿಸ್ಥಿತಿಯನ್ನು ಪರಿಶೀಲಿಸಿದರು.