ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ : ಬುಧವಾರ ಬೆಳಗಿನ ಜಾವ ಬೆಳಗಾವಿಯ ಗೋಗಟೆ ವೃತ್ತದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ ಹತ್ತಿ ಚಾಲಕ ಸಜೀವ ದಹನವಾಗಿದ್ದಾನೆ.
ನಾಗಾಲ್ಯಾಂಡ್ ಮೂಲದ ಲಾರಿ ಮುಂದೆ ಹೊರಟಿದ್ದ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಕ್ಯಾಬಿನ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಎಸಿ ಅಳವಡಿಕೆಯಿಂದ ಬೇಗ ಬೆಂಕಿ ಆವರಿಸಿದೆ. ಲಾರಿ ಡಿಕ್ಕಿ ಹೊಡೆದ ಕಾರಣ ಸ್ಟೇರಿಂಗ್ ನಲ್ಲಿ ಚಾಲಕ ಸಿಲುಕಿ ಹಾಕಿಕೊಂಡಿದ್ದರಿಂದ ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ ದೇಹ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ ವಿ.ಎಸ್.ಠಕ್ಕೇಕರ ತಿಳಿಸಿದ್ದಾರೆ.
ಈ ಕುರಿತು ಸಂಚಾರ ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೃತ ಚಾಲಕನ ಗುರುತು ಪತ್ತೆ ಹಚ್ಚಲು ಮುಂದಾಗಿದ್ದಾರೆ.
Read Next
2 days ago
*ಬ್ರಾಹ್ಮಣ ಸಂಘಟನೆ ಇನ್ನಷ್ಟು ಗಟ್ಟಿಗೊಳಿಸಲು ನಿರ್ಧಾರ*
2 days ago
*ಹೋಮ್ ಸ್ಟೇಗಳಿಗೆ ಕಠಿಣ ಮಾರ್ಗಸೂಚಿ* *ಆನೆಗುಂದಿ ಘಟನೆ ನಂತರ ಎಚ್ಚೆತ್ತ ಸರಕಾರ*
3 days ago
*ಹೆಲಿಕಾಪ್ಟರ್ ಪತನ: ಪೈಲೆಟ್ ಸೇರಿ ಮೂವರ ದುರ್ಮರಣ*
3 days ago
*ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*
4 days ago
*ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡ್ತೀರಿ? ಎಂದ ಚಕ್ರವರ್ತಿ ಸೂಲಿಬೆಲೆ*
1 day ago
*ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ*
1 day ago
*ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ*
1 day ago
*KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ*
2 days ago
*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*
2 days ago
*ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*
2 days ago
*ಬ್ರಾಹ್ಮಣ ಸಂಘಟನೆ ಇನ್ನಷ್ಟು ಗಟ್ಟಿಗೊಳಿಸಲು ನಿರ್ಧಾರ*
2 days ago
*ಹೋಮ್ ಸ್ಟೇಗಳಿಗೆ ಕಠಿಣ ಮಾರ್ಗಸೂಚಿ* *ಆನೆಗುಂದಿ ಘಟನೆ ನಂತರ ಎಚ್ಚೆತ್ತ ಸರಕಾರ*
3 days ago
*ಹೆಲಿಕಾಪ್ಟರ್ ಪತನ: ಪೈಲೆಟ್ ಸೇರಿ ಮೂವರ ದುರ್ಮರಣ*
3 days ago
*ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*
4 days ago
*ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡ್ತೀರಿ? ಎಂದ ಚಕ್ರವರ್ತಿ ಸೂಲಿಬೆಲೆ*
1 day ago
*ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ*
1 day ago
*ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ*
1 day ago
*KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ*
2 days ago
*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*
2 days ago
*ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*
Related Articles
Check Also
Close