ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವಸೇನಾ ಹಾಗೂ ರಾಷ್ಟ್ರೀಯ ಬಸವದಳ ಬೆಳಗಾವಿ ಘಟಕಗಳಿಂದ ಮಹಾಂತೇಶ ನಗರದಲ್ಲಿ ಬೈಲೂರ-ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮಿಗಳಿಂದ ಆಯೋಜಿಸಿದ್ದ ಶರಣ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಶರಣರ ಶರಣೆಯರು ಉಪಸ್ಥಿತರಿದ್ದರು.