ಪ್ರಗತಿವಾಹಿನಿ ಸುದ್ದಿ, ಬೆಳಗಾವಿಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ಸುರೇಶ ಅಂಗಡಿ ಮತ್ತು ಬಿಜೆಪಿ ನಾಯಕರು ಈಗಿನ ಫಲಿತಾಂಶ ನೋಡಿ ತಾವೇ ನಂಬದಂತಾಗಿದ್ದಾರೆ.ಸುರೇಶ ಅಂಗಡಿ ಈಗ ಬರೋಬ್ಬರಿ 3,91,304 ಮತಗಳ ಅಂತರದಿಂದ ಗೆಲುವುದು ಸಾಧಿಸಿದ್ದಾರೆ. ಸುರೇಶ ಅಂಗಡಿಗೆ 7.61 ಲಕ್ಷ ಮತಗಳು ಬಂದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿ.ಎಸ್.ಸಾಧುನವರ್ ಗೆ 3.70 ಲಕ್ಷ ಮತಗಳು ಬಂದಿವೆ. ವಿಶೇಷವೆಂದರೆ ಕಣದಲ್ಲಿದ್ದ ಉಳಿದ ಎಲ್ಲ 55 ಜನರೂ ಠೇವಣಿ ಕಳೆದುಕೊಂಡಿದ್ದಾರೆ. ಉಳಿದವರು ಕನಿಷ್ಟ 249ರಿಂದ ಗರಿಷ್ಟ 8142ರವರೆಗೆ ಮತಗಳನ್ನು ಪಡೆದಿದ್ದಾರೆ.
Read Next
5 hours ago
*ಎರಡು ತಿಂಗಳು ಹೈಕಮಾಂಡ್ ಮನೆ ಬಾಗಿಲು ಕಾದು ಅದ್ಭುತ ಭ್ರಷ್ಟ ಸಂಪುಟ ರಚನೆ ಮಾಡಿದ್ದೀರಿ: ಸಿಎಂ ಡಿ.ಕೆ.ಶಿವಕುಮಾಅರ್ ವಿರುದ್ಧ ವಿಜಯೇಂದ್ರ ವ್ಯಂಗ್ಯ*
6 hours ago
*ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ*
6 hours ago
*ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಅಸಮಾಧಾನ; ಕಾರಣವಿಲ್ಲದೆ ಕೈಬಿಟ್ಟಿರುವುದು ಬೇಸರ*
8 hours ago
*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ.ಕೆ.ಶಿವಕುಮಾರ್*
9 hours ago
*ನಕಲಿ ಅಂಕಪಟ್ಟಿ ಸಲ್ಲಿಸಿ ವಿಲೇಜ್ ಅಕೌಂಟೆಂಟ್ ಹುದ್ದೆ ಪಡೆದಿದ್ದ ನಾಲ್ವರಿಗೆ ಬಿಗ್ ಶಾಕ್ ನೀಡಿದ ಬೆಳಗಾವಿ ಕೋರ್ಟ್*
9 hours ago
*BREAKING: ನೂತನ ಸಚಿವರ ಪ್ರಮಾಣವಚನ ಸ್ವೀಕಾರ*
11 hours ago
*BREAKING: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯಗೌಡ*
11 hours ago
*6 ಮಹಿಳಾ MLAಗಳಿದ್ದರೂ MLCಗೆ ಹೈಕಮಾಂಡ್ ಮಣೆ; ಗಾಯತ್ರಿ ಶಾಂತೇಗೌಡಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನ*
11 hours ago
*ಕೈತಪ್ಪಿದ ಸಚಿವ ಸ್ಥಾನ: ರಾಜೀನಾಮೆಗೆ ಮುಂದಾದ ಶಾಸಕ ಯಶವಂತರಾಯಗೌಡ, ಬೇಳೂರು ಗೋಪಾಲಕೃಷ್ಣ*
12 hours ago
*ಪಟ್ಟಿಯಲ್ಲಿ ಹೆಸರಿದ್ದರೂ ಕೊನೇ ಕ್ಷಣದಲ್ಲಿ ಕೈತಪ್ಪಿದ ಸಚಿವ ಸ್ಥಾನ: ಮಂಕಾಳು ವೈದ್ಯ ಬದಲು ಎಸ್.ಎಸ್.ಮಲ್ಲಿಕಾರ್ಜುನಗೆ ಮಂತ್ರಿ ಪಟ್ಟ*
Related Articles
Check Also
Close
-
*ಸಚಿವ ಸ್ಥಾನ: ಖಚಿತಪಡಿಸಿದ ಲಕ್ಷ್ಮಣ ಸವದಿ*15 hours ago




