ಪ್ರಗತಿವಾಹಿನಿ ಸುದ್ದಿ, ಬೆಳಗಾವಿಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ಸುರೇಶ ಅಂಗಡಿ ಮತ್ತು ಬಿಜೆಪಿ ನಾಯಕರು ಈಗಿನ ಫಲಿತಾಂಶ ನೋಡಿ ತಾವೇ ನಂಬದಂತಾಗಿದ್ದಾರೆ.ಸುರೇಶ ಅಂಗಡಿ ಈಗ ಬರೋಬ್ಬರಿ 3,91,304 ಮತಗಳ ಅಂತರದಿಂದ ಗೆಲುವುದು ಸಾಧಿಸಿದ್ದಾರೆ. ಸುರೇಶ ಅಂಗಡಿಗೆ 7.61 ಲಕ್ಷ ಮತಗಳು ಬಂದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿ.ಎಸ್.ಸಾಧುನವರ್ ಗೆ 3.70 ಲಕ್ಷ ಮತಗಳು ಬಂದಿವೆ. ವಿಶೇಷವೆಂದರೆ ಕಣದಲ್ಲಿದ್ದ ಉಳಿದ ಎಲ್ಲ 55 ಜನರೂ ಠೇವಣಿ ಕಳೆದುಕೊಂಡಿದ್ದಾರೆ. ಉಳಿದವರು ಕನಿಷ್ಟ 249ರಿಂದ ಗರಿಷ್ಟ 8142ರವರೆಗೆ ಮತಗಳನ್ನು ಪಡೆದಿದ್ದಾರೆ.
Read Next
Belagavi News
14 hours ago
*ಕಾರಿನಡಿ ಸಿಲುಕಿ ಮಗು ಸಾವು*
Belagavi News
15 hours ago
*ನೇಪಾಳದಲ್ಲಿ ಖಾನಾಪುರ ಯುವಕನ ಬರ್ಬರ ಹತ್ಯೆ*
9 hours ago
*ಹೆಚ್ಚಿನ ಬಡ್ಡಿ ಆಮೀಷ: 165 ಕೋಟಿ ವಂಚಿಸಿದ ಪೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ*
10 hours ago
*BREAKING: ರಣರಂಗವಾಯ್ತು ಬಿಡದಿ: ಸರ್ವೆ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಸೇವೆ; ಕಾರಿನ ಗಾಜು ಪುಡಿಗೈದು ಆಕ್ರೋಶ*
11 hours ago
*ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ಅರ್ಜಿ ವಜಾ*
12 hours ago
*ರಾಮ ಮಂದಿರದ ಹುಂಡಿ ಕಳ್ಳತನ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು: ವಿಹೆಚ್ ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದಜಿ ಪರಾಂಡೆ ಆಗ್ರಹ*
13 hours ago
*ಗಂಡನ ಮನೆ ಸಾಲ ತೀರಿಸುವಂತೆ ಕಿರುಕುಳ: ಮೂರು ವರ್ಷದ ಕಂದನ ಜೊತೆ ಆತ್ಮಹತ್ಯೆಗೆ ಶರಣಾದ ತಾಯಿ*
14 hours ago
*ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ ರಾಜ್ಯಪಾಲರು*
14 hours ago
*ಕಾರಿನಡಿ ಸಿಲುಕಿ ಮಗು ಸಾವು*
15 hours ago
*ನೇಪಾಳದಲ್ಲಿ ಖಾನಾಪುರ ಯುವಕನ ಬರ್ಬರ ಹತ್ಯೆ*
15 hours ago
*ನೈಟ್ ಕ್ಲಬ್ ನಲ್ಲಿ ಭೀಕರ ಬೆಂಕಿ ದುರಂತ: 27 ಜನರು ದುರ್ಮರಣ*
16 hours ago
ವ್ಯಸನ ಬಿಡಲು ಹೋಗಿ ರಿಹ್ಯಾಬ್ ಸೆಂಟರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್
Related Articles
Check Also
Close




