*ಸರ್ಕಾರಿ ಜಾಗದ ಮನೆ ಕುಸಿದರೂ 1 ಲಕ್ಷ ರು. ಪರಿಹಾರ: ಕೆ.ಜೆ. ಜಾರ್ಜ್*

ಪ್ರಗತಿವಾಹಿನಿ ಸುದ್ದಿ: ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇನ್ನೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 … Continue reading *ಸರ್ಕಾರಿ ಜಾಗದ ಮನೆ ಕುಸಿದರೂ 1 ಲಕ್ಷ ರು. ಪರಿಹಾರ: ಕೆ.ಜೆ. ಜಾರ್ಜ್*