Kannada NewsLatest

ಭೀಕರ ಅಪಘಾತ 10 ಸಾವು; 8 ಜನರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ, ಭುಬನೇಶ್ವರ: ಎರಡು ಬಸ್ ಗಳ ಮುಖಾಮುಖಿ ಡಿಕ್ಕಿಯಲ್ಲಿ 10 ಜನ ಮೃತಪಟ್ಟಿದ್ದು 8 ಜನ ಗಂಭೀರ ಗಾಯಗೊಂಡಿದ್ದಾರೆ.

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಬರ್ಹಾಂಪುರದ ಎಂಕೆಸಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗಂಜಾಂ ಡಿಎಂ ದಿವ್ಯಜ್ಯೋತಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button