Latest

ಶಂಕಿತ ಉಗ್ರನ ಬಂಧನ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಗೋಡೆ ಮೇಲೆ ಉಗ್ರರ ಪರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೋರ್ವನನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನೆಂದು ತಿಳಿದುಬಂದಿದೆ.

Home add -Advt

ಶಂಕಿತನ ಮೊಬೈಲ್ ಟವರ್ ಲೋಕೇಶನ್ ಆಧಾರದ ಮೇಲೆ ಮೊಹಮ್ಮದ್ ನಜೀರ್ ನನ್ನು ಬಂಧಿಸಲಾಗಿದೆ.

Related Articles

Back to top button