*ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 11 ವಿದೇಶಿ ಪ್ರಜೆಗಳ ಬಂಧನ*

ಪ್ರಗತಿವಾಹಿನಿ ಸುದ್ದಿ: ದೆಹಲಿ ಬಾಂಬ್ ಬ್ಲಾಸ್ಟ್ ಬಳಿಕ ಎಲ್ಲ ಕಡೆ ಅಲರ್ಟ್ ಘೋಷಣೆ ಮಾಡಲಾಗಿದೆ.‌ ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಬಿಸಿ ಮುಟ್ಟಿಸಿದ್ದಾರೆ.Home add -Advt ರಾಜಧಾನಿ ಬೆಂಗಳೂರಲ್ಲಿ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ವಾಸ ಮಾಡುತ್ತಿದ್ದ ಒಟ್ಟು 11 ಜನ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರು, ಬಂಧಿತ ವಿದೇಶಿ ಪ್ರಜೆಗಳನ್ನು ಎಫ್‌ಆರ್‌ಆರ್‌ಓ ಮುಂದೆ ಹಾಜರು ಪಡಿಸಲಾಗಿದೆ ಎಂದಿದ್ದಾರೆ. … Continue reading *ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 11 ವಿದೇಶಿ ಪ್ರಜೆಗಳ ಬಂಧನ*