*ಓದು ಎಂದು ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ 13 ವರ್ಷದ ಬಾಲಕ; ಪೋಷಕರು ಕಂಗಾಲು*

ಪ್ರಗತಿವಾಹಿನಿ ಸುದ್ದಿ: ಚನ್ನಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ 13 ವರ್ಷದ ಬಾಲಕ ಮನೆ ಬಿಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆಯ ಎಸ್ ಎಸ್ ಲೇಔಟ್ ನಿವಾಸಿ ಸಾತ್ವಿಕ್ ಮನೆಬಿಟ್ಟು ಹೋಗಿರುವ 13 ವರ್ಷದ ಬಾಳಕ. ಹನುಮಂತ-ಗಂಗಮ್ಮ ದಂಪತಿ ಪುತ್ರ. ಫೆ.6ರಂದು ಮನೆ ಬಿಟ್ಟು ಹೋಗಿರುವ ಬಾಲಕ ಇನ್ನೂ ವಾಪಾಸ್ ಆಗಿಲ್ಲ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಬಾಲಕ ದಾವಣಗೆರೆ ರೈಲು ನಿಲ್ದಾಣದಲ್ಲಿ ಟಿಕೆಟ್ ಪಡೆದು ಹುಬ್ಬಳ್ಳಿ ಕಡೆ ತೆರಳುವ ರೈಲು ಹತ್ತಿರುವುದು … Continue reading *ಓದು ಎಂದು ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ 13 ವರ್ಷದ ಬಾಲಕ; ಪೋಷಕರು ಕಂಗಾಲು*