*16 ಎಸಿಎಫ್ ಗಳಿಗೆ ನೇಮಕಾತಿ ಪತ್ರ ವಿತರಣೆ*
ನಿಷ್ಠೆ, ದಕ್ಷತೆಯಿಂದ ಅರಣ್ಯ ರಕ್ಷಿಸುವಂತೆ ಸಚಿವ ಈಶ್ವರ ಖಂಡ್ರೆ ಕರೆ ಪ್ರಗತಿವಾಹಿನಿ ಸುದ್ದಿ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು.Home add -Advt ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಎ.ಸಿ.ಎಫ್.ಗಳಾಗಿ ನೇಮಕಗೊಂಡಿರುವ 10 ಮಹಿಳಾ ಅಭ್ಯರ್ಥಿಗಳು ಮತ್ತು 6 ಪುರುಷ ಅಭ್ಯರ್ಥಿಗಳಿಗೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿ,ಶುಭ ಕೋರಿದರು. ಈ … Continue reading *16 ಎಸಿಎಫ್ ಗಳಿಗೆ ನೇಮಕಾತಿ ಪತ್ರ ವಿತರಣೆ*
Copy and paste this URL into your WordPress site to embed
Copy and paste this code into your site to embed