*ಜಾನುವಾರುಗಳ ಆಕಸ್ಮಿಕ ಸಾವು: ಸ್ಥಳಕ್ಕೆ ಧಾವಿಸಿದ ಮೃಣಾಲ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಂತಿ ಬಸ್ತವಾಡ ಗ್ರಾಮದ ಯಲ್ಲಪ್ಪ ಚಿನ್ನಿಕುಪ್ಪಿ ಅವರಿಗೆ ಸೇರಿದ 2 ಆಕಳು‌ ಹಾಗೂ 5 ಕುರಿಗಳು ಮೇಯುವ ಸಂದರ್ಭದಲ್ಲಿ ಕ್ರಿಮಿನಾಶಕ ಮಿಶ್ರಿತ ನೀರು ಕುಡಿದ ಪರಿಣಾಮ ಸಾವಿಗೀಡಾಗಿದ್ದು, ಸುದ್ದಿ ತಿಳಿದ ತಕ್ಷಣ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಸ್ಥಳಕ್ಕೆ ಧಾವಿಸಿದ್ದಾರೆ. ಜಾನುವಾರುಗಳ ಮಾಲಿಕರಿಂದ ಸಂಪೂರ್ಣ ಮಾಹಿತಿ ಪಡೆದ ಮೃಣಾಲ ಹೆಬ್ಬಾಳಕರ್, ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜೊತೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ … Continue reading *ಜಾನುವಾರುಗಳ ಆಕಸ್ಮಿಕ ಸಾವು: ಸ್ಥಳಕ್ಕೆ ಧಾವಿಸಿದ ಮೃಣಾಲ ಹೆಬ್ಬಾಳಕರ್*