LatestUncategorized

*ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಪಕ್ಷ ನಾಯಕ, ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ಮತಚಲಾಯಿಸಿದರು.

ಸಿದ್ದರಾಮಯ್ಯ ಹಾಗೂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಿದ್ದರಾಮನಹುಂಡಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

ಇದಕ್ಕೂ ಮುನ್ನ ಅವರು ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದರು.

https://pragati.taskdun.com/karnataka-vidhanasabha-electioncm-basavaraj-bommaivoting/

Home add -Advt

Related Articles

Back to top button