Belagavi NewsBelgaum NewsEducationKannada NewsKarnataka News

ಶಾಲೆಗಳಿಗೆ ಇನ್ನೂ 2 ದಿನ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಮಳೆ ಹಿನ್ನೆಲೆಯಲ್ಲಿ ಇನ್ನೂ 2 ದಿನ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ.

ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೀಷನ್ ಆದೇಶ ಹೊರಡಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button