Kannada NewsKarnataka NewsLatest

2 ಹೊಸ ರೈಲ್ವೆ ಯೋಜನೆ ಮುಂದಿನ ಬಜೆಟ್ ನಲ್ಲಿ – ಸುರೇಶ ಅಂಗಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – : ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೇಬೆನ್ನೂರ ಯೋಜನೆಗಳನ್ನು ಮುಂದಿನ ರೈಲ್ವೆ ಬಜೆಟ್ ನಲ್ಲಿ ಅಳವಡಿಸಿಕೊಂಡು ಆದಷ್ಟು ಬೇಗನೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button