Kannada NewsLatest

ಬಸ್ ಪಲ್ಟಿ : 20 ಜನ ಜೀವಾಪಾಯದಿಂದ ಪಾರು

ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು:

ಸಮೀಪದ ಸವಳಮುಖ ಕ್ರಾಸ್ ನಲ್ಲಿ ಮಸ್ಕಿಯಿಂದ ಪಣಜಿಗೆ ಹೋಗುವ ಕೆಎಸ್ಆರ್ ಟಿ ಬಸ್ ಪಲ್ಟಿಯಾಗಿದೆ.
ಬಸ್ ನಲ್ಲಿ 20 ಜನ ಪ್ರಯಾಣಿಸುತ್ತಿದ್ದು, ಎಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಸ್ವಲ್ಪ ಗಾಯವಾಗಿದೆ.
ಸ್ಥಳಕ್ಕೆ ಕಿತ್ತೂರು ಪಿಎಸ್ ಐ ಸಂಜುಕುಮಾರ ಕಲ್ಲೂರ ಭೇಟಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button