EducationKarnataka NewsLatest

*ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಿರಾಸೆ ಮೂಡಿಸಿದೆ. ಇಂದು ಪ್ರಕಟವಾಗಬೇಕಿದ್ದ ಫಲಿತಾಂಶ ಮುಂಡೂಡಿಕೆಯಾಗಿದೆ.

Home add -Advt

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಆದರೆ, ಕೆಲ ಕಾರಣಾಂತರಗಳಿಂದ ಫಲಿತಾಂಶ ಪ್ರಕಟವಾಗುವುದಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ.

Related Articles

Back to top button