3 ಬೇಡಿಕೆ: ಅನಿರ್ದಿಷ್ಟ ಹೋರಾಟಕ್ಕೆ ಸರಕಾರಿ ನೌಕರರ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಚಿಕ್ಕಮಗಳೂರು: ಪ್ರಮುಖ 3 ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ಸರಕಾರಿ ನೌಕರರು ಅನಿರ್ಧಿಷ್ ಹೋರಾಟಕ್ಕೆ ನಿರ್ಧರಿಸಿದ್ದಾರೆ. ಜುಲೈ ಅಂತ್ಯ ಇಲ್ಲವೆ ಆಗಷ್ಟ್ 1ರಿಂದ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. *ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಅವರು 7ನೆಯ ವೇತನ ಆಯೋಗದ ವರದಿ ಯಥಾವತ್ ಜಾರಿ ಮತ್ತು ಎನ್ ಪಿಎಸ್ ರದ್ದುಪಡಿಸಿ ಒಪಿಎಸ್ ಮರು ಜಾರಿ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ … Continue reading 3 ಬೇಡಿಕೆ: ಅನಿರ್ದಿಷ್ಟ ಹೋರಾಟಕ್ಕೆ ಸರಕಾರಿ ನೌಕರರ ನಿರ್ಧಾರ