Latest

*ಮೂವರು IAS ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಮೂವರು ಐಎ ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳಾದ ಶಿವಕುಮಾರ್ ಕೆ.ಬಿ, ಡಾ.ರಾಜೇಂದ್ರ ಕೆ.ವಿ ಹಾಗೂ ವೈಶಾಲಿ ಎಂ.ಎಲ್ ಅವರನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಈ ಕೆಳಗಿನಂತಿದೆ.

Home add -Advt

Related Articles

Back to top button